A part of Indiaonline network empowering local businesses
Chaitra Navratri

ದಕ್ಷಿಣ ಕನ್ನಡ: ತೂಫಾನ್-ಆಲ್ಟೋ ಕಾರಿನ ನಡುವೆ ಭೀಕರ ಅಪಘಾತ; ಮಗು ಸೇರಿ ನಾಲ್ವರ ದುರ್ಮರಣ!

News

ಕಡಬ(ದಕ್ಷಿಣ ಕನ್ನಡ): ತೂಫಾನ್ ಹಾಗೂ ಆಲ್ಟೋ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. 

ಕಡಬದ ಬಿಳಿನೆಲೆ ಸಮೀಪ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಆಲ್ಟೋ ಕಾರಿನಲ್ಲಿದ್ದ ಮಗು, ಮಹಿಳೆ ಮತ್ತು ಇಬ್ಬರು ಪುರುಷರು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಇನ್ನು ತೂಫಾನ್ ವಾಹನದಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಬಿಡಬ್ಲ್ಯುಎಸ್ ಎಸ್ ಬಿ ನಿರ್ಲಕ್ಷ್ಯಕ್ಕೆ ಮಾಗಡಿಯಲ್ಲಿ ಗುಂಡಿಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು

ಮೃತರ ಮಾಹಿತಿ ಲಭ್ಯವಾಗಿಲ್ಲ. ಅಪಘಾತದ ಸ್ಥಳಕ್ಕೆ ಕಡಬ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.  (AIR NEWS)

363 Days ago